ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…