ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…