ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel