ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…