ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…