ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…