ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…