ಸುಳ್ಯ ಎಂದರೆ ನಿರ್ಲಕ್ಷ್ಯವೋ……? ಅಥವಾ ಆ ಇಲಾಖೆಯೇ ನಿರ್ಲಕ್ಷ್ಯವೋ….?

June 14, 2020
1:09 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಯಾರು ? ಅಥವಾ ಸುಳ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದಾ ? …ಹೀಗೊಂದು ಪ್ರಶ್ನೆ ಈಗ ಕಲ್ಮಡ್ಕ ಪರಿಸರದಲ್ಲಿ  ಕೇಳಿದೆ.

Advertisement
Advertisement

ಕಾರಣ ಇಷ್ಟೇ, ಇಲ್ಲಿ ಪಾಜಪಳ್ಳ -ಕುಕ್ಕುಜಡ್ಕ ರಸ್ತೆ ಅಭಿವೃದ್ದಿಯನ್ನು ಈಚೆಗೆ ಮಾಡಲಾಗಿದೆ. 5.80 ಕಿಮೀ ಉದ್ದದ ರಸ್ತೆಯನ್ನು 1.96 ಕೋಟಿ ರೂಪಾಯಿಯಲ್ಲಿ  ಅಭಿವೃದ್ಧಿ ಮಾಡಲಾಗಿದೆ. ಇದಕ್ಕೆ ಮಾಹಿತಿ ನೀಡುವ ಸಲುವಾಗಿ ಫಲಕ ಹಾಕಲಾಗುತ್ತದೆ. ಇದರಲ್ಲಿ  ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೆಸರು ಉಲ್ಲೇಖಿಸಲಾಗಿದೆ.

ಕಣ್ತಪ್ಪಿನಿಂದ ಈ ಲೋಪವಾಗಿರಬಹುದು. ಆದರೆ ಕೋಟಿ ಅನುದಾನದ ಮಾಹಿತಿ ಫಲಕದಲ್ಲಿ  ಶಾಸಕರ ಹೆಸರೇ ಬದಲಾಗಿರುವುದು  ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಹುತೇಕ ಕಾಮಗಾರಿಗಳಲ್ಲಿ, ಕೆಲಸಗಳಲ್ಲಿ  ಇಂತಹದ್ದೇ ಲೋಪಗಳು ಕೆಲವು ಇಲಾಖೆಗಳಿಂದ ಕಾಣುತ್ತದೆ. ಇದನ್ನು ಸುಳ್ಯದ ಸಜ್ಜನ  ಶಾಸಕ ಅಂಗಾರ ಅವರೂ ಪ್ರಶ್ನೆ ಮಾಡುವುದಿಲ್ಲ. ಹೀಗಾಗಿ ಕಾಮಗಾರಿಗಳೂ ಹೀಗೇ ನಡೆಯುತ್ತದೆ ಎಂದು ಜನರು ಹೇಳುತ್ತಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group