ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಯಾರು ? ಅಥವಾ ಸುಳ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದಾ ? …ಹೀಗೊಂದು ಪ್ರಶ್ನೆ ಈಗ ಕಲ್ಮಡ್ಕ ಪರಿಸರದಲ್ಲಿ ಕೇಳಿದೆ.
ಕಾರಣ ಇಷ್ಟೇ, ಇಲ್ಲಿ ಪಾಜಪಳ್ಳ -ಕುಕ್ಕುಜಡ್ಕ ರಸ್ತೆ ಅಭಿವೃದ್ದಿಯನ್ನು ಈಚೆಗೆ ಮಾಡಲಾಗಿದೆ. 5.80 ಕಿಮೀ ಉದ್ದದ ರಸ್ತೆಯನ್ನು 1.96 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇದಕ್ಕೆ ಮಾಹಿತಿ ನೀಡುವ ಸಲುವಾಗಿ ಫಲಕ ಹಾಕಲಾಗುತ್ತದೆ. ಇದರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೆಸರು ಉಲ್ಲೇಖಿಸಲಾಗಿದೆ.
ಕಣ್ತಪ್ಪಿನಿಂದ ಈ ಲೋಪವಾಗಿರಬಹುದು. ಆದರೆ ಕೋಟಿ ಅನುದಾನದ ಮಾಹಿತಿ ಫಲಕದಲ್ಲಿ ಶಾಸಕರ ಹೆಸರೇ ಬದಲಾಗಿರುವುದು ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಹುತೇಕ ಕಾಮಗಾರಿಗಳಲ್ಲಿ, ಕೆಲಸಗಳಲ್ಲಿ ಇಂತಹದ್ದೇ ಲೋಪಗಳು ಕೆಲವು ಇಲಾಖೆಗಳಿಂದ ಕಾಣುತ್ತದೆ. ಇದನ್ನು ಸುಳ್ಯದ ಸಜ್ಜನ ಶಾಸಕ ಅಂಗಾರ ಅವರೂ ಪ್ರಶ್ನೆ ಮಾಡುವುದಿಲ್ಲ. ಹೀಗಾಗಿ ಕಾಮಗಾರಿಗಳೂ ಹೀಗೇ ನಡೆಯುತ್ತದೆ ಎಂದು ಜನರು ಹೇಳುತ್ತಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…