ಸುಳ್ಯ ಎನ್ನೆಂಪಿಯುಸಿಯ ವಿದ್ಯಾರ್ಥಿಗಳಿಗೆ ಬಹುಮಾನ

January 4, 2020
4:15 PM

ಸುಳ್ಯ: ಕೆ.ವಿ.ಜಿ.ಸುಳ್ಯ ಹಬ್ಬ 2019ರ ಅಂಗವಾಗಿ ಡಿ.25ರಂದು ಸುಳ್ಯದಲ್ಲಿ ನಡೆದ ಸ್ವ ರಚಿತ ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ಎನ್ನೆಂಪಿಯುಸಿಯ ದ್ವಿ.ವಾಣಿಜ್ಯ ವಿಭಾಗದ ತನ್ವಿ ಎಂ.(ಪ್ರಥಮ), ಪ್ರಥಮ ವಿಜ್ಞಾನ ವಿಭಾಗದ ಅನ್ವಿತ ಎನ್ ಎನ್ (ದ್ವಿತೀಯ ) ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿ.ವಿಜ್ಞಾನ ವಿಭಾಗದ ಪ್ರದ್ಯುಮ್ನ ಯು.ವಿ. (ಪ್ರಥಮ), ಪ್ರ.ಕಲಾ ವಿಭಾಗದ ಚಂದನ ರಾವ್(ದ್ವಿತೀಯ)ಸ್ಥಾನ ಗಳಿಸಿದ್ದಾರೆ.

ಚಂದನ
ಜ್ನಾನೇಶ್
ತನ್ವಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!
June 10, 2026
11:43 AM
by: ಮಿರರ್‌ ಡೆಸ್ಕ್
ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror