ಸುಳ್ಯ ಎನ್ನೆಂಪಿಯುಸಿಯ ವಿದ್ಯಾರ್ಥಿಗಳಿಗೆ ಬಹುಮಾನ

January 4, 2020
4:15 PM

ಸುಳ್ಯ: ಕೆ.ವಿ.ಜಿ.ಸುಳ್ಯ ಹಬ್ಬ 2019ರ ಅಂಗವಾಗಿ ಡಿ.25ರಂದು ಸುಳ್ಯದಲ್ಲಿ ನಡೆದ ಸ್ವ ರಚಿತ ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ಎನ್ನೆಂಪಿಯುಸಿಯ ದ್ವಿ.ವಾಣಿಜ್ಯ ವಿಭಾಗದ ತನ್ವಿ ಎಂ.(ಪ್ರಥಮ), ಪ್ರಥಮ ವಿಜ್ಞಾನ ವಿಭಾಗದ ಅನ್ವಿತ ಎನ್ ಎನ್ (ದ್ವಿತೀಯ ) ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿ.ವಿಜ್ಞಾನ ವಿಭಾಗದ ಪ್ರದ್ಯುಮ್ನ ಯು.ವಿ. (ಪ್ರಥಮ), ಪ್ರ.ಕಲಾ ವಿಭಾಗದ ಚಂದನ ರಾವ್(ದ್ವಿತೀಯ)ಸ್ಥಾನ ಗಳಿಸಿದ್ದಾರೆ.

ಚಂದನ
ಜ್ನಾನೇಶ್
ತನ್ವಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror