ಸುಳ್ಯ: ಕೆ.ವಿ.ಜಿ.ಸುಳ್ಯ ಹಬ್ಬ 2019ರ ಅಂಗವಾಗಿ ಡಿ.25ರಂದು ಸುಳ್ಯದಲ್ಲಿ ನಡೆದ ಸ್ವ ರಚಿತ ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ಎನ್ನೆಂಪಿಯುಸಿಯ ದ್ವಿ.ವಾಣಿಜ್ಯ ವಿಭಾಗದ ತನ್ವಿ ಎಂ.(ಪ್ರಥಮ), ಪ್ರಥಮ ವಿಜ್ಞಾನ ವಿಭಾಗದ ಅನ್ವಿತ ಎನ್ ಎನ್ (ದ್ವಿತೀಯ ) ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿ.ವಿಜ್ಞಾನ ವಿಭಾಗದ ಪ್ರದ್ಯುಮ್ನ ಯು.ವಿ. (ಪ್ರಥಮ), ಪ್ರ.ಕಲಾ ವಿಭಾಗದ ಚಂದನ ರಾವ್(ದ್ವಿತೀಯ)ಸ್ಥಾನ ಗಳಿಸಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…