ಸುಳ್ಯ: ಕೆ.ವಿ.ಜಿ.ಸುಳ್ಯ ಹಬ್ಬ 2019ರ ಅಂಗವಾಗಿ ಡಿ.25ರಂದು ಸುಳ್ಯದಲ್ಲಿ ನಡೆದ ಸ್ವ ರಚಿತ ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ಎನ್ನೆಂಪಿಯುಸಿಯ ದ್ವಿ.ವಾಣಿಜ್ಯ ವಿಭಾಗದ ತನ್ವಿ ಎಂ.(ಪ್ರಥಮ), ಪ್ರಥಮ ವಿಜ್ಞಾನ ವಿಭಾಗದ ಅನ್ವಿತ ಎನ್ ಎನ್ (ದ್ವಿತೀಯ ) ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿ.ವಿಜ್ಞಾನ ವಿಭಾಗದ ಪ್ರದ್ಯುಮ್ನ ಯು.ವಿ. (ಪ್ರಥಮ), ಪ್ರ.ಕಲಾ ವಿಭಾಗದ ಚಂದನ ರಾವ್(ದ್ವಿತೀಯ)ಸ್ಥಾನ ಗಳಿಸಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…