ಸುಳ್ಯ: ಕೆ.ವಿ.ಜಿ.ಸುಳ್ಯ ಹಬ್ಬ 2019ರ ಅಂಗವಾಗಿ ಡಿ.25ರಂದು ಸುಳ್ಯದಲ್ಲಿ ನಡೆದ ಸ್ವ ರಚಿತ ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ಎನ್ನೆಂಪಿಯುಸಿಯ ದ್ವಿ.ವಾಣಿಜ್ಯ ವಿಭಾಗದ ತನ್ವಿ ಎಂ.(ಪ್ರಥಮ), ಪ್ರಥಮ ವಿಜ್ಞಾನ ವಿಭಾಗದ ಅನ್ವಿತ ಎನ್ ಎನ್ (ದ್ವಿತೀಯ ) ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿ.ವಿಜ್ಞಾನ ವಿಭಾಗದ ಪ್ರದ್ಯುಮ್ನ ಯು.ವಿ. (ಪ್ರಥಮ), ಪ್ರ.ಕಲಾ ವಿಭಾಗದ ಚಂದನ ರಾವ್(ದ್ವಿತೀಯ)ಸ್ಥಾನ ಗಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…