ಸುಳ್ಯ ಎಸ್ ಎಂ ಎ ವತಿಯಿಂದ ಮುಸ್ಲಿಂ ಜಮಾಅತ್ ನಾಯಕರಿಗೆ ಅಭಿನಂದನೆ

October 6, 2019
1:06 PM

ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.

Advertisement

ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.

ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group