ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…