ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…