ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…