ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…