ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…
ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.