ಸುಳ್ಯ: ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ ಗೂನಡ್ಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕದಿಕಡ್ಕ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ರಿಜಿನಲ್ ನೂತನಾಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರು,ಎಸ್ ಜೆ ಎಂ ಸುಳ್ಯ ರೇಂಜ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಮಾಡನ್ನೂರು,ರಿಜಿನಲ್ ಉಪಾಧ್ಯಕ್ಷರುಗಳಾದ ಹಾಜಿ ಮುಸ್ತಫ ಕೆ ಎಂ,ಅಬ್ದುಲ್ ಹಮೀದ್ ಬೀಜಕೊಚ್ಚಿ, ಕಾರ್ಯದರ್ಶಿಗಳಾದ ಹಸೈನಾರ್ ಜಯನಗರ,ಲತೀಫ್ ಹರ್ಳಡ್ಕ,ಹಸೈನಾರ್ ಗುತ್ತಿಗಾರು, ಗಾಂಧಿನಗರ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್,ಹಾಜಿ ಅಬ್ದುರ್ರಹ್ಮಾನ್ ಕಯ್ಯಾರ್,ಇಬ್ರಾಹಿಂ ಪಿ ಕೆ ಪೈಚಾರು, ಪಿ ಎನ್ ಅಬೂಬಕ್ಕರ್ ನಂಬರ್ ಮೂಲೆ ,ಅಬ್ದುಲ್ಲ ಹಾಜಿ ಜಾಲ್ಸೂರ್ , ಅಬೂಬಕ್ಕರ್ ಹಾಜಿ ಇರುವಂಬಳ್ಳ, ಉಸ್ಮಾನ್ ಪೈಂಬಚ್ಚಾಲ್, ನಿಝಾರ್ ಸಖಾಫಿ ಮುಡೂರು,ಮುಹಮ್ಮದ್ ಕುಂಞ್ಞಿ ಎಲಿಮಲೆ ಮುಂತಾದ ವರು ಉಪಸ್ಥಿತರಿದ್ದರು.
ರಿಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಸ್ವಾಗತಿಸಿ ವಂದಿಸಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…