ಸುಳ್ಯ: ಈ ಹಿಂದೆ ಸುಳ್ಯದಲ್ಲಿ ಪಿಎಸ್ ಐ ಆಗಿದ್ದು ಬಂಟ್ವಾಳದ ಟ್ರಾಫಿಕ್ ಠಾಣಾ ಪಿ.ಎಸ್.ಐ. ಆಗಿ ವರ್ಗಾವಣೆ ಹೊಂದಿದ್ದ ಮಂಜುನಾಥ್ ಅವರು ವೃತ್ತ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದಾರೆ.
ಸುಳ್ಯ ಠಾಣಾ ಎಸ್.ಐ.ಆಗಿದ್ದ ಮಂಜುನಾಥ್ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಪ್ರಸ್ತುತ ಅವರನ್ನು ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…