ಸುಳ್ಯ: ಈ ಹಿಂದೆ ಸುಳ್ಯದಲ್ಲಿ ಪಿಎಸ್ ಐ ಆಗಿದ್ದು ಬಂಟ್ವಾಳದ ಟ್ರಾಫಿಕ್ ಠಾಣಾ ಪಿ.ಎಸ್.ಐ. ಆಗಿ ವರ್ಗಾವಣೆ ಹೊಂದಿದ್ದ ಮಂಜುನಾಥ್ ಅವರು ವೃತ್ತ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದಾರೆ.
ಸುಳ್ಯ ಠಾಣಾ ಎಸ್.ಐ.ಆಗಿದ್ದ ಮಂಜುನಾಥ್ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಪ್ರಸ್ತುತ ಅವರನ್ನು ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…