ಸುಳ್ಯ: ಈ ಹಿಂದೆ ಸುಳ್ಯದಲ್ಲಿ ಪಿಎಸ್ ಐ ಆಗಿದ್ದು ಬಂಟ್ವಾಳದ ಟ್ರಾಫಿಕ್ ಠಾಣಾ ಪಿ.ಎಸ್.ಐ. ಆಗಿ ವರ್ಗಾವಣೆ ಹೊಂದಿದ್ದ ಮಂಜುನಾಥ್ ಅವರು ವೃತ್ತ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದಾರೆ.
ಸುಳ್ಯ ಠಾಣಾ ಎಸ್.ಐ.ಆಗಿದ್ದ ಮಂಜುನಾಥ್ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಪ್ರಸ್ತುತ ಅವರನ್ನು ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…