ಸುಳ್ಯ: ಈ ಹಿಂದೆ ಸುಳ್ಯದಲ್ಲಿ ಪಿಎಸ್ ಐ ಆಗಿದ್ದು ಬಂಟ್ವಾಳದ ಟ್ರಾಫಿಕ್ ಠಾಣಾ ಪಿ.ಎಸ್.ಐ. ಆಗಿ ವರ್ಗಾವಣೆ ಹೊಂದಿದ್ದ ಮಂಜುನಾಥ್ ಅವರು ವೃತ್ತ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದಾರೆ.
ಸುಳ್ಯ ಠಾಣಾ ಎಸ್.ಐ.ಆಗಿದ್ದ ಮಂಜುನಾಥ್ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಪ್ರಸ್ತುತ ಅವರನ್ನು ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…