Advertisement
ಸುದ್ದಿಗಳು

ಸುಳ್ಯ:-ಎಸ್ ಕೆ ಎಸ್ ಎಸ್ ಎಸ್ ವಿಖಾಯ ತಂಡದಿoದ ಮನೆ ನಿರ್ಮಾಣ

Share

ಸುಳ್ಯ. ಕಳೆದ ವಾರ ಸುರಿದ ಭಾರಿ ಗಾಳಿ ಮಳೆಗೆ ಮಂಡೆಕೋಲು ಗ್ರಾಮದ ಕನ್ಯಾನ ಎಂಬಲ್ಲಿ ಬಾಬು ಮುಗೇರ ಎಂಬುವವರು ವಾಸವಿದ್ದ ಮನೆಯೊಂದು ಧಾರಶಾಹಿಯಾಗಿತ್ತು. ಸೂರು ಕಳೆದುಕೊಂಡ ಕುಟುಂಬವು ಅದೇ ಮುರಿದುಬಿದ್ದ ಮನೆಗೆ ಪ್ಲಾಸ್ಟಿಕ್ ಸುತ್ತಿ ಭಯದಲ್ಲಿ ದಿನದೂಡುತ್ತಿರುವ ವಿಷಯ ತಿಳಿದ ಎಸ್.ಕೆ.ಎಸ್.ಎಸ್‌.ಎಫ್ ವಿಖಾಯ ತಂಡ ತಾತ್ಕಾಲಿಕ ಮನೆ ನಿರ್ಮಿಸಿ ಕೊಟ್ಟಿದೆ. ಸುಳ್ಯ ವಲಯ ಮಂಡೆಕೋಲು ಶಾಖೆ ಎಸ್.ಕೆ.ಎಸ್.ಎಸ್‌.ಎಫ್ ವಿಖಾಯ ಸ್ವಯಂ ಸೇವಕ ಸಂಘದ ಮತ್ತು ಮಂಡೆಕೋಲು ಗ್ರಾಮದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂರ್ಣಚಂದ್ರ ಕಣೇಮರಡ್ಕ ನೇತೃತ್ವದಲ್ಲಿ ಆ ಕುಟುಂಬಕ್ಕೆ ತಂಗಲು ತಾತ್ಕಾಲಿಕ ಮನೆ ಸ್ವ ಖರ್ಚಿನಿಂದಲೆ ನಿರ್ಮಾಣ ಮಾಡಿ ಕೊಟ್ಟಿತ್ತು. ಎಸ್.ಕೆ‌.ಎಸ್‌.ಎಸ್.‌ಎಫ್ ಮಂಡೆಕೋಲು ಶಾಖೆ ವಿಖಾಯ ಚಯರ್ಮೇನ್ ಸಮದ್ ತೋಟಪ್ಪಾಡಿ ಸದಸ್ಯರಾದ ಕಬೀರ್ ತೈವಳಪ್ಪ್, ಜಂಶೀರ್ ಶಾಲೆಕ್ಕಾರ್, ಜಮಾಲ್ ಶಾಲೆಕ್ಕಾರ್, ಸಿರಾಜ್ ಶಾಲೆಕ್ಕಾರ್, ಖಲೀಲ್ ಮಂಡೆಕೋಲು, ಸಿದ್ದೀಕ್ ಮಾರ್ಗ, ಸಿರಾಜ್ ಮಾರ್ಗ, ಫೈಝಲ್ ಮಾರ್ಗ, ಅಝೀಝ್ ಶಾಲೆಕ್ಕಾರ್, ಇಕ್ಬಾಲ್ ಮಾರ್ಗ, ನೌಷಾದ್ ಮಾರ್ಗ, ಹಿಶಾನ್ ದೊಡ್ಡಮನೆ ರಶೀದ್ ಗುರುವಮೊಟ್ಟೆ, ಸಿನಾನ್ ಮಾರ್ಗ, ಹಸನ್ ಸಿಮಾನ್ ಮಾರ್ಗ, ಮತ್ತಲಿಬ್ ಖಜಾಲಂ, ಖಲಂದರ್ ಶಾ ಬಳ್ಳಕಜೆ, ನಾಸಿರ್ ದೊಡ್ಡಮನೆ, ಜಾಬಿರ್ ನೂಮ, ಮನಾಫ್ ಮಾರ್ಗ,ಉಮ್ಮರ್ ಮಾರ್ಗ, ಹುಸೈನ್ ದಿನಾರ್, ರಮೀಝ್ ಗುರುವಮೊಟ್ಟೆ, ಅಸ್ಲಂ ಮೈಲಟ್ಟಿಪ್ಪಾರೆ, ಮೊಯ್ದೀನ್ ಮಾರ್ಗ, ಭಾತಿಷ್ ಮಾರ್ಗ, ವಹಾಬ್ ತೈವಳಪ್ಪ್, ಫಾರಿಸ್ ತೈವಳಪ್ಪ್,ಆರಿಸ್ ಬಳ್ಳಕಜೆ ಮತ್ತು ಸ್ಥಳೀಯರಾದ ಅಪ್ಪಕುಂಞಿ ಕನ್ಯಾನ, ನಾರಾಯಣ ಕೊಡಂಚಡ್ಕ ,ಕುಂಞಿಕಣ್ಣ ಕನ್ಯಾನ, ಪ್ರಕಾಶ್ ತೊಟಂಪಾಡಿ ,ರಾಘವ ಕನ್ಯಾನ, ಪ್ರತಾಪ ಕನ್ಯಾನ ರಮೇಶ್ ಶಾಲಾ ಬಳಿ ,ಪ್ರದೀಪ್ ಮಾವಂಜಿ, ರವಿ ಕನ್ಯಾನ, ಹರಿಪ್ರಸಾದ್ ಕನ್ಯಾನ,ಅಶೋಕ್ ಮಾವಂಜಿ,ಪ್ರಮೋದ್ ಮಾವಂಜಿ, ಶೇಖರ್ ಕಣೆಮರಡ್ಕ, ನಾರಾಯಣ ಅಟೊ, ಚಂದ್ರಶೇಖರ್ ಸಿ.ಪಿ , ಯೋಶದ ಕನ್ಯಾನ, ಶಾರದ ಕನ್ಯಾನ, ಶಿವ ಪ್ರಸಾದ್ ಕಣೆಮರಡ್ಕ,ಶಶಿಧರ ಮಾವಜಿ, ಶ್ರೀಧರ ಆಟೊ,ಶುಭಕರ ಬೊಳುಗಲ್ಲು, ಮುತ್ತುರಾಜ ಮಂಡೆಕೊಲು ,ಕುಶಲ ಅಂಗಡಿ ,ಯೋಗಿಶ್ ಕನ್ಯಾನ ಮೊದಲಾದವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

14 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

19 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago