ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ.
ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…