Advertisement
Categories: Uncategorized

ಸುಳ್ಯ ಎ ಪಿ ಎಂ ಸಿ ಯಲ್ಲಿ ಅಡಿಕೆ ಖರೀದಿಗೆ ನಿರ್ಧಾರ | ಸುಳ್ಯ ಶಾಸಕರ ನೇತೃತ್ವದಲ್ಲಿ ನಡೆದ ಸಭೆ |

Share
ಸುಳ್ಯ:  ಸುಳ್ಯ ಎ ಪಿ ಎಂ ಸಿ ಪ್ರಾಂಗಣದಲ್ಲಿ ಖಾಸಗಿ ವರ್ತಕರಿಂದ ಅಡಿಕೆ ಹಾಗೂ ಗೇರುಬೀಜ ಖರೀದಿ ನಡೆಸಲು ಅವಕಾಶ ನೀಡಲು ಶುಕ್ರವಾರ ನಿರ್ಧರಿಸಲಾಗಿದೆ. ಆದರೆ ಒಬ್ಬ ರೈತರಿಂದ ಗರಿಷ್ಟ ಒಂದು ಕ್ವಿಂಟಾಲ್ ಗೆ ಮಿತಿ ಹಾಕಲಾಗಿದೆ.

ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ  ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ  ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಖರೀದಿಗೆ ಅವಕಾಶ ನೀಡಲಾಗಿದೆ.

ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮ‌ವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.

ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,‌ ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

14 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

23 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

23 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

23 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago