ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ.
ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…