ಸುಳ್ಯ : ಕಥಾ ಮತ್ತು ಕವನ ಸ್ಪರ್ಧೆ

April 29, 2020
9:24 AM

ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.

Advertisement
Advertisement
Advertisement
Advertisement
Advertisement

ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : [email protected]  ಇಮೇಲ್‍ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror