ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…