ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…