ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…