ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…