ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…