ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…