ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…