ಸುಳ್ಯ : ನೇಸರ ಯುವಕ ಮಂಡಲ ಕುಂಡಡ್ಕ-ಮುಕ್ಕೂರು ಇದರ ವತಿಯಿಂದ ಕಥಾ ಮತ್ತು ಕವನ ಸ್ಪರ್ಧೆ ಏರ್ಪಡಿಸಲಾಗಿದೆ.
ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮಡಿಕೇರಿ ತಾಲೂಕಿನವರು ಭಾಗವಹಿಸಬಹುದು. ಕಥೆ ಮತ್ತು ಕವನ ಕಳುಹಿಸಲು ಮೇ.3 ಕೊನೆಯ ದಿನವಾಗಿದೆ.
ಕಥೆ, ಕವನ ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು. ಕಥೆ 750 ಪದಗಳ ಒಳಗಿರಬೇಕು. ಕವನ 20 ಸಾಲಿನ ಮಿತಿಯಲ್ಲಿರಬೇಕು. ಬೇರೆಲ್ಲೂ ಪ್ರಕಟವಾಗಿರಬಾರದು. ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ : nesarakundadka@gmail.com ಇಮೇಲ್ಗೆ ಕಳುಹಿಸಬೇಕು. ಆಯ್ಕೆಗೊಂಡ ಕಥೆ, ಕವನಗಳಿಗೆ ಬಹುಮಾನ ನೀಡಲಾಗುವುದು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…