ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…