ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…