ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…