ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…