ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…