ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…