ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.
ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.
ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು. ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…