ಸುಳ್ಯ: ಸುಳ್ಯ-ನಾರ್ಕೋಡು-ಕೋಲ್ಚಾರ್-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ ನಾರ್ಕೋಡ್ ನಿಂದ ಒಂದೂವರೆ ಕಿ.ಮಿ.ರಸ್ತೆ ಅಭಿವೃದ್ಧಿ ಪೂರ್ತಿಯಾಗಿದೆ.
ಬಜೆಟ್ ಅನುದಾನ 75 ಲಕ್ಷ ರೂ ವೆಚ್ಚದಲ್ಲಿ 5.5 ಮೀಟರ್ ಅಗಲದಲ್ಲಿ ರಸ್ತೆ ಡಾಮರೀಕರಣ ಮಾಡಲಾಗಿದೆ. ನಾರ್ಕೋಡಿನಿಂದ ಕೇರಳದ ಗಡಿ ಕನ್ನಡಿತೋಡುವರೆಗೆ ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ದಿಗೆ ಒಟ್ಟು 12.16 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.
ನಾರ್ಕೋಡಿನಿಂದ ಒಂದೂವರೆ ಅಭಿವೃದ್ಧಿ ಕಾಮಗಾರಿ ಪೂರ್ತಿಯಾಗಿದೆ. 1.5 ಕಿ.ಮಿ.ನಿಂದ 10.65 ಕಿ.ಮಿ.ವರೆಗೆ ಅಂದರೆ ಕೇರಳ-ಕರ್ನಾಟಕ ಗಡಿ ಕನ್ನಡಿ ತೋಡುವರೆಗೆ ಅಭಿವೃದ್ಧಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ(ಎಸ್ಎಚ್ಡಿಪಿ). 10.50 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…