ಸುಳ್ಯ ಕ್ಷೇತ್ರದ ಮೂವರು ಗೆಲುವಿನತ್ತ

May 23, 2019
1:50 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದವರಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂರು ಮಂದಿ ನಾಯಕರು ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.

Advertisement

ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಕ್ಷೇತ್ತದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಸುಳ್ಯ ಕ್ಷೇತ್ರದವರಾಗಿದ್ದು ಬೇರೆ ಬೇರೆ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಿದ್ದಾರೆ. ಈ ಮೂವರು ಕೂಡ ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ನಾಲ್ಕನೆ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾದ್ದಾರೆ. ಕಡಬ ತಾಲೂಕಿನ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಮೂರನೇ ಬಾರಿ ದ.ಕ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಡಬ ತಾಲೂಕಿನ ಚಾರ್ವಾಕದವರಾದ ಶೋಭಾ ಕರಂದ್ಲಾಜೆ ಎರಡನೇ ಬಾರಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಸುಳ್ಯ ತಾಲೂಕಿನವರಾದ ಈ ಮೂವರು ಗೆಲುವಿನತ್ತ ಮುನ್ನಡೆದಿರುವುದು ಸುಳ್ಯ ಬಿಜೆಪಿಯಲ್ಲಿ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್
July 9, 2025
8:50 PM
by: The Rural Mirror ಸುದ್ದಿಜಾಲ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
July 8, 2025
7:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group