ಸುಳ್ಯ ಗಣೇಶೋತ್ಸವ ಸಂಪನ್ನ

September 7, 2019
8:53 AM

ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.

Advertisement
Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ
May 31, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group