ಸುದ್ದಿಗಳು

ಸುಳ್ಯ ಗಣೇಶೋತ್ಸವ ಸಂಪನ್ನ

Share

ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

5 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

5 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

5 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

5 hours ago

ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…

ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ…

5 hours ago