ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…